Advertisement

ಬ್ಯಾಂಕಿಂಗ್‌ ಸೇವೆ ವ್ಯತ್ಯಯ

09:19 AM Oct 24, 2019 | Team Udayavani |

ಹೊಸದಿಲ್ಲಿ: ಬ್ಯಾಂಕ್‌ಗಳ ವಿಲೀನ ಮತ್ತು ಠೇವಣಿ ಬಡ್ಡಿ ದರ ಇಳಿಕೆಯನ್ನು ವಿರೋಧಿಸಿ ರಾಷ್ಟ್ರೀಕೃತ ಬ್ಯಾಂಕ್‌ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದ್ದರಿಂದ, ಕೆಲವು ಬ್ಯಾಂಕ್‌ ಸೇವೆಗಳಿಗೆ ಅಡ್ಡಿ ಉಂಟಾಗಿತ್ತು. ನಗದು ಡೆಪಾಸಿಟ್‌ ಮಾಡುವುದು ಹಾಗೂ ಹಣ ಹಿಂಪಡೆಯುವುದು, ಚೆಕ್‌ ಮೂಲಕ ಹಣ ಪಡೆಯುವಂತಹ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು ಜನರಿಗೆ ಅಡಚಣೆ ಉಂಟುಮಾಡಿತು. ಖಾಸಗಿ ಬ್ಯಾಂಕ್‌ಗಳು ಕಾರ್ಯನಿರ್ವಹಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next