Advertisement

ಷ.ಶೆಟ್ಟರ್‌ ಅಂತ್ಯಕ್ರಿಯೆ

10:47 PM Feb 29, 2020 | Lakshmi GovindaRaj |

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ ನಿಧನರಾಗಿದ್ದ ಹಿರಿಯ ಇತಿಹಾಸಕಾರ ಮತ್ತು ಸಂಶೋಧಕ ಷ.ಶೆಟ್ಟರ್‌ (85) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶನಿವಾರ ನಡೆಯಿತು. ಮಾಲೂರು ತಾಲೂ ಕಿನ ಆಲಹಳ್ಳಿಯಲ್ಲಿ ಮಧ್ಯಾಹ್ನ 2.30ರ ವೇಳೆ ಲಿಂಗಾಯಿತ ಸಂಪ್ರ ದಾಯದಂತೆ ನಡೆಯಿತು.

Advertisement

ಈ ಮೊದಲು ಷ.ಶೆಟ್ಟರ್‌ರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಬೆಳಗ್ಗೆ 11.30 ರವರೆಗೂ ಭೂಪಸಂದ್ರದ ಸ್ವಗೃಹದಲ್ಲಿ ಇರಿಸಲಾಗಿತ್ತು. ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಹಿರಿಯ ಕಾಂಗ್ರೆಸ್‌ ಮುಖಂಡ ರಾದ ಅಲ್ಲಂ ವೀರಭದ್ರಪ್ಪ ಸೇರಿ ಹಲವು ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next