Advertisement

Mumbai: ಶರದ್‌ ಪವಾರ್‌- ಗೌತಮ್‌ ಅದಾನಿ ಭೇಟಿ

12:30 AM Apr 21, 2023 | Team Udayavani |

ಮುಂಬಯಿ: ಅದಾನಿ ಗ್ರೂಪ್ಸ್‌ ಮುಖ್ಯಸ್ಥ ಗೌತಮ್‌ ಅದಾನಿ, ಎನ್‌ಸಿಪಿ ಸಂಸ್ಥಾಪಕ ಶರದ್‌ ಪವಾರ್‌ ಅವರ ಮುಂಬಯಿ ನಿವಾಸಕ್ಕೆ ಗುರುವಾರ ಭೇಟಿ ನೀಡಿದ್ದಾರೆ.

Advertisement

ಒಟ್ಟು ಎರಡು ಗಂಟೆಗಳ ಕಾಲ ಇಬ್ಬರು ಮಾತುಕತೆ ನಡೆಸಿದ್ದಾರೆ. ಅದಾನಿ ಸಮೂಹ ಸಂಸ್ಥೆ ವಿರುದ್ಧದ ಹಿಂಡನ್‌ಬರ್ಗ್‌ ವರದಿ ಕುರಿತಂತೆ ಜೆಪಿಸಿ ತನಿಖೆಗೆ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಒತ್ತಾಯದ ನಡುವೆಯೇ, ಈ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಸಂದರ್ಶನವೊಂದಲ್ಲೂ ಜೆಪಿಸಿ ತನಿಖೆ ಕುರಿತು ಪ್ರತಿಕ್ರಿಯಿಸಿದ್ದ ಪವಾರ್‌, ಅದಾನಿ ಗ್ರೂಪ್‌ ಅನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next