Advertisement

ಬಸವಕಲ್ಯಾಣದಲ್ಲಿ ಎರಡು ದಿನಗಳ ಶರಣ ಕಮ್ಮಟ

09:49 AM Nov 24, 2019 | Team Udayavani |

ಬೀದರ್: ಶರಣ ಶ್ರೇಷ್ಠ ಬಸವಣ್ಣನವರ ಪುಣ್ಯಭೂಮಿ ಬಸವಕಲ್ಯಾಣದಲ್ಲಿ ನಡೆಯುವ ಎರಡು ದಿನಗಳ ಶರಣ ಕಮ್ಮಟಕ್ಕೆ ಇಂದು ಚಾಲನೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಅನುಭವ ಮಂಟಪ ಉತ್ಸವಕ್ಕೂ ಚಾಲನೆ ನೀಡಲಾಯಿತು.

Advertisement

ಈ ಉತ್ಸವದಲ್ಲಿ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ ಅನುಭವ ಮಂಟಪ ಪ್ರಶಸ್ತಿಯನ್ನು ಪ್ರವಚನಕಾರರಾದ ಗುರುಬಸವ ಮಹಾಮನೆ ಮನಗುಂಡಿಯ ಶ್ರೀ ಬಸವಾನಂದ ಮಹಾಸ್ವಾಮೀಜಿಗೆ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿ 50 ಸಾವಿರ ರೂ. ನಗದು ಹಾಗೂ ಗೌರವ ಫಲಕವನ್ನು ಒಳಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next