Advertisement
ತಿರುವನಂತಪುರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಪುನರ್ರಚಿಸಲಿದ್ದಾರೆ ಮತ್ತು ಭಾರತವನ್ನು ಹಿಂದೂ ಪಾಕಿಸ್ತಾನವನ್ನಾಗಿ ಪರಿವರ್ತಿಸಲಿದ್ದಾರೆ ಎಂದಿದ್ದರು. ಕ್ಷಮೆ ಕೇಳಲಿ: ತಿರುವನಂತಪುರ ಕ್ಷೇತ್ರದ ಸಂಸದ ತರೂರ್ ಮಾತುಗಳು ವಿವಾದಕ್ಕೆ ಕಾರಣವಾಗಿದೆ. ತರೂರ್ ಹೇಳಿಕೆಗೆ ಕಾಂಗ್ರೆಸ್ ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಒತ್ತಾಯಿಸಿದ್ದಾರೆ.
Advertisement
ತರೂರ್ ಮತ್ತೆ ಸಲ್ಲದ ಮಾತು
06:00 AM Aug 07, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.