Advertisement
ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು. ಬಸ್ ಗಳ ಓಡಾಟ ಸಹಜವಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗೋಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಜಾಥಾ ನಡೆಯಿತು. ಸಾವಿರಾರು ಯುವಕರು ಗೋಹತ್ಯೆ ರಕ್ಷಣೆ ಹಾಗೂ ಗೋ ಹತ್ಯೆ ಖಂಡಿಸಿ ಘೋಷಣೆ ಕೂಗುತ್ತಾ ಸಾಗಿದರು. ಜಾಗೃತಿ ಜಾಥಾ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಗಟ್ಟಲು ಪೊಲೀಸ್ ಬಿಗಿಬಂದೋಬಸ್ತ್ ಆಯೋಜಿಸಲಾಗಿತ್ತು.
Advertisement
Shimoga; ಗೋಹತ್ಯೆ ಖಂಡಿಸಿ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಯಶಸ್ವಿ
03:03 PM Jul 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.