Advertisement

ಟೀಮ್ ಇಂಡಿಯಾಗೆ ಮತ್ತೆ ಶಿಖರ್ ಧವನ್ ಕ್ಯಾಪ್ಟನ್

09:42 AM Jul 31, 2022 | Team Udayavani |

ಹೊಸದಿಲ್ಲಿ: ಗಾಯಾಳು ಕೆ.ಎಲ್‌. ರಾಹುಲ್‌ ಮುಂಬರುವ ಜಿಂಬಾಬ್ವೆ ಪ್ರವಾಸದಿಂದಲೂ ಹೊರಗುಳಿದಿದ್ದಾರೆ.

Advertisement

ಸರಣಿಯ 3 ಏಕದಿನ ಪಂದ್ಯಗಳಿಗಾಗಿ ಶನಿವಾರ ತಂಡವನ್ನು ಪ್ರಕಟಿಸಲಾಗಿದ್ದು, ದೀಪಕ್‌ ಚಹರ್‌ ಮತ್ತು ವಾಷಿಂಗ್ಟನ್‌ ಸುಂದರ್‌ ತಂಡಕ್ಕೆ ಮರಳಿದ್ದಾರೆ.

ಏಕದಿನ ಪಂದ್ಯಗಳನ್ನು ಆ. 18, 20 ಮತ್ತು 22ರಂದು ಆಡಲಾಗುವುದು.

ಭಾರತ ತಂಡ: ಶಿಖರ್‌ ಧವನ್‌ (ನಾಯಕ), ಋತುರಾಜ್‌ ಗಾಯಕ್ವಾಡ್‌, ಶುಭಮನ್‌ ಗಿಲ್‌, ದೀಪಕ್‌ ಹೂಡಾ, ರಾಹುಲ್‌ ತ್ರಿಪಾಠಿ, ಇಶಾನ್‌ ಕಿಶನ್‌, ಸಂಜು ಸ್ಯಾಮ್ಸನ್‌, ವಾಷಿಂಗ್ಟನ್‌ ಸುಂದರ್‌, ಶಾರ್ದೂಲ್ ಠಾಕೂರ್, ಕುಲದೀಪ್‌ ಯಾದವ್‌, ಅಕ್ಷರ್‌ ಪಟೇಲ್‌, ಆವೇಶ್‌ ಖಾನ್‌, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್‌ ಸಿರಾಜ್‌, ದೀಪಕ್‌ ಚಹರ್‌.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next