Advertisement

ಉಚಿತವಾಗಿ ಕಲ್ಲಂಗಡಿ ವಿತರಿಸಿದ ಸಚಿವ ಈಶ್ವರಪ್ಪ

05:14 PM Apr 20, 2020 | Naveen |

ಶಿವಮೊಗ್ಗ: ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರು ಬೆಳೆದ ಸುಮಾರು 60 ಸಾವಿರ ಕಲ್ಲಂಗಡಿ ಹಣ್ಣುಗಳನ್ನು ಸಚಿವ ಕೆ.ಎಸ್‌. ಈಶ್ವರಪ್ಪ ಖರೀದಿ ಮಾಡಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾಡ್‌ ìಗಳಲ್ಲಿ ಶನಿವಾರ ಉಚಿತವಾಗಿ ಹಂಚಿದರು.

Advertisement

ಸಾಂಕೇತಿಕವಾಗಿ ಕೆಲವರಿಗೆ ಕಲ್ಲಂಗಡಿ ವಿತರಣೆ ಮಾಡಿದ ಸಚಿವ ಕೆ.ಎಸ್‌. ಈಶ್ವರಪ್ಪ ಹಾಗೂ ಅವರ ಪುತ್ರ ಜಿಪಂ ಸದಸ್ಯ ಕೆ.ಈ.ಕಾಂತೇಶ್‌
ಅವರು, ವಾಹನಗಳ ಮೂಲಕ ಪ್ರತಿ ವಾರ್ಡ್‌ಗೂ ಹಣ್ಣುಗಳನ್ನು ಕಳುಹಿಸಿಕೊಟ್ಟರು. ಈ ಕೆಲಸದಿಂದ ಜಿಲ್ಲೆಯಲ್ಲಿ ಕಲ್ಲಂಗಡಿ ಬೆಳೆದ ರೈತರ ಮೊಗದಲ್ಲಿ ಸಂತಸ ಮೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next