Advertisement

ಶಿವಮೊಗ್ಗ: ಲಂಚ ಪಡೆಯುತ್ತಿದ್ದ ಅಧಿಕಾರಿ ಬಂಧನ

05:43 PM Dec 04, 2021 | Team Udayavani |

ಶಿವಮೊಗ್ಗ: ಬಾಡಿಗೆ ವಾಹನದ ಹಣ ಬಿಡುಗಡೆಗೆ ಲಂಚ ಕೇಳಿದ ಅಧಿಕಾರಿಯನ್ನು ಎಸಿಬಿ ಅಧಿಕಾರಿಗಳು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

Advertisement

ಕೃಷಿ ವಿವಿಯ ಹಣಕಾಸು ವಿಭಾಗದ ಗಣೇಶಪ್ಪ ಬಂಧಿತ ಅಧಿಕಾರಿ.

ಕೃಷಿ ವಿವಿಯಲ್ಲಿ ನವೀನ್ ಎಂಬುವರು ವಾಹನಗಳನ್ನು ಬಾಡಿಗೆ ಬಿಟ್ಟಿದ್ದು ಅದರ ಹಣವನ್ನು ಬಿಡುಗಡೆ ಮಾಡಬೇಕಿತ್ತು. 1 ಲಕ್ಷ ಬಿಲ್ ಬಿಡುಗಡೆಗೆ 5 ಸಾವಿರ ಲಂಚ ಡಿಮ್ಯಾಂಡ್ ಮಾಡಲಾಗಿತ್ತು. 5 ಸಾವಿರ ರೂ. ಹಣ ಪಡೆಯುವಾಗ ಸೂಕ್ತ ಮಾಹಿತಿ ಆಧಾರದ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಗಣೇಶಪ್ಪನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next