Advertisement

Shimoga ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ

02:23 PM Sep 07, 2023 | keerthan |

ಶಿವಮೊಗ್ಗ: ಜಿಲ್ಲೆಯ ಅನೇಕ ಮುಖಂಡರು ಕಾಂಗ್ರೆಸ್ ಸೇರುತ್ತಿದ್ದು ಈಗ 20 ವರ್ಷದಿಂದ ಜಿಲ್ಲೆಯಲ್ಲಿ ಜೆಡಿಎಸ್ ಸಂಘಟನೆ ಮಾಡಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಖಚಿತಗೊಂಡಿದೆ.

Advertisement

ಇತ್ತೀಚೆಗೆ ಆಯನೂರು ಮಂಜುನಾಥ ಸೇರಿ ಕಾಂಗ್ರೆಸ್ ನಿಂದ ಹೊರಹೋಗಿದ್ದ ಅನೇಕರು ಮರು ಸೇರ್ಪಡೆಯಾಗಿದ್ದರು. ಈ ಬೆನ್ನಿಗೆ ಜಿಲ್ಲಾ ಜೆಡಿಎಸ್ ಗೆ ಆನೆ ಬಲದಂತಿದ್ದ ಎಂ.ಶ್ರೀಕಾಂತ್ ಅವರು ಕಾಂಗ್ರೆಸ್ ಸೇರ್ಪಡೆ ಮೂಲಕ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next