Advertisement

“ಉಪ ಚುನಾವಣೆಯಲ್ಲಿ ಗೆಲುವು ನನ್ನದೆ’ 

06:00 AM Oct 11, 2018 | Team Udayavani |

ಹೊಸನಗರ: ಲೋಕಸಭಾ ಉಪ ಚುನಾವಣೆಯಲ್ಲಿ ತಮ್ಮ ಎದುರು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಮೈತ್ರಿ ಅಭ್ಯರ್ಥಿ
ಸ್ಪರ್ಧಿಸಿದರೂ ಗೆಲುವು ತಮ್ಮದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಕೊಲ್ಲೂರು ಮೂಕಾಂಬಿಕೆ ಹಾಗೂ ಕಾರಣಗಿರಿ ಸಿದಿಟಛಿವಿನಾಯಕ ದೇವರ ದರ್ಶನ ಪಡೆದ ನಂತರ ಸುದ್ದಿಗಾರರ ಜತೆ ಅವರು
ಮಾತನಾಡಿದರು. 

“ಪಕ್ಷದ ವರಿಷ್ಠರ ನಿರ್ಣಯದಂತೆ ಮುಖಂಡರ, ಕಾರ್ಯಕರ್ತರ ಜೊತೆಗೂಡಿ ಅ.15ರಂದು ನಾಮಪತ್ರ ಸಲ್ಲಿಸಲಾಗುವುದು. ನಾಮಪತ್ರ ಸಲ್ಲಿಕೆಗೂ ಮುನ್ನ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ತಳಹಂತದ ಕಾರ್ಯಕರ್ತರು ಹಾಗೂ ಮುಖಂಡರ ಭೇಟಿ
ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next