Advertisement
ಮಂಡ್ಯದಲ್ಲಿ ಓಂ ಶಕ್ತಿಗೆ ತೆರಳಿದ್ದ 30 ಕ್ಕೂ ಅಧಿಕ ಭಕ್ತರಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಲಾಗಿದ್ದು, ಶಿವಮೊಗ್ಗದಿಂದ ಒಟ್ಟು 82 ಬಸ್ಸಿನಲ್ಲಿ 4 ಸಾವಿರಕ್ಕೂ ಅಧಿಕ ಭಕ್ತರು ಓಂ ಶಕ್ತಿಗೆ ತೆರಳಿದ್ದರು.ಡಿಸೆಂಬರ್ 31 ರಂದು ತೆರಳಿದ್ದ ಭಕ್ತರು ಇಂದು ವಾಪಸ್ಸಾಗುತ್ತಿದ್ದು, ಜಿಲ್ಲಾಡಳಿತ, ಭಕ್ತರಿಗೆ ಕೋವಿಡ್ ತಪಾಸಣೆಗೆ ಒಳಪಡಿಸುತ್ತಿದೆ.
Advertisement
ಶಿವಮೊಗ್ಗ: ಓಂ ಶಕ್ತಿ ದೇಗುಲದಿಂದ ವಾಪಸ್ಸಾದ ಭಕ್ತರಿಗೆ ಕಡ್ಡಾಯ ತಪಾಸಣೆ
03:42 PM Jan 05, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.