Advertisement
ಶಿರಗುಂಪಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಉದ್ಯೋಗ ಖಾತ್ರಿ ಯೋಜನೆ ಕೆಲಸ ಆರಂಭಿಸಲಾಗಿದೆ. ಈ ಕೆಲಸ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎನ್ನುವಂತಾಗಿದೆ. 150 ಕ್ಕೂ ಅಧಿಕ ಕೂಲಿಕಾರರು ಇರುವ ಈ ಕೆಲಸದಲ್ಲಿ ಸರಿಯಾದ ಅಳತೆ ನೀಡದೇ ಕೆಲಸ ನಡೆಯುತ್ತಿದ್ದು ಸರ್ಕಾರದ ಹಣ ಲೂಟಿ ಮಾಡುವ ಸಾಧ್ಯತೆ ಇದೆ. ಈ ಕೆಲಸದಲ್ಲಿ ಯಾವುದೇ ಉದ್ಯೋಗ ಖಾತ್ರಿ ನಿಯಮ ಅನುಸರಿಸದೇ ಬೇಕಾಬಿಟ್ಟಿ ಕೆಲಸ ಮಾಡಲಾಗುತ್ತಿದೆ, ಸಿಇಓ ಗಮನಿಸಿ ಕ್ರಮ ಕೈಗೊಳ್ಳಬೇಕೆಂದು ಆರ್.ಕೆ.ದೇಸಾಯಿ ಒತ್ತಾಯಿಸಿದ್ದಾರೆ.
Advertisement
ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ.. ಎಂಬಂತಾಗಿದೆ ಶಿರಗುಂಪಿ ಗ್ರಾ.ಪಂ. ಉದ್ಯೋಗ ಖಾತ್ರಿ ಯೋಜನೆ
04:49 PM May 18, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.