Advertisement
ವರದಿಗೆ ಸ್ಪಂದಿಸಿದ ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗ ಹಾಗೂ ಬೈಂದೂರು ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವತ್ತಕ್ಕೂ ಅಧಿಕ ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಹಾಗೂ ಅಂಡರ್ಪಾಸ್ ಒಳಗಡೆ ನಿಲ್ಲಿಸಿರುವ ಬೈಕ್ ಮಾಲಕರಿಗೆ ದಂಡ ವಿಧಿಸಲಾಯಿತು. ಮಧ್ಯಾಹ್ನದಿಂದ ಸಂಜೆಯವರೆಗೆ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿ ಸೂಕ್ತ ದಾಖಲೆಗಳಿಲ್ಲದ ಬೈಕ್ಗಳು ಮತ್ತು ವಾಹನಗಳ ತಪಾಸಣೆ ನಡೆಸಲಾಗಿದೆ.ಸುಮಾರು 40 ಸಾವಿರಕ್ಕೂ ಅಧಿಕ ಮೊತ್ತದ ದಂಡ ವಿಧಿಸಲಾಗಿದೆ. Advertisement
ಶಿರೂರು ಅಂಡರ್ಪಾಸ್ ಪಾರ್ಕಿಂಗ್: 40 ಸಾವಿರಕ್ಕೂ ಅಧಿಕ ದಂಡ ವಸೂಲಿ
12:36 PM Aug 10, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.