Advertisement
ಕಲ್ಯಾಣಪುರ ಮಿಲಾಗ್ರಿಸ್ ಕೆಥಡ್ರಲ್ನ ರೆಕ್ಟರ್ ರೆ| ಫಾ| ಲಾರೆನ್ಸ್ ಡಿ’ಸೋಜಾ, ಉಡುಪಿ ವಲಯದ ಪ್ರ. ಧರ್ಮಗುರು ರೆ| ಫಾ| ವಲೇರಿಯನ್ ಮೆಂಡೋನ್ಸಾ, ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ನಿರ್ದೇಶಕ ರೆ| ಫಾ|ರಿಚರ್ಡ್ ಕುವೆಲ್ಲೊ, ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರು ರೆ| ಫಾ| ಡೆನ್ನಿಸ್ ಡೇಸಾ, ರೆ| ಫಾ| ಮಹೇಶ್ ಡಿ’ಸೋಜಾ, ರೆ| ಫಾ| ಅಶ್ವಿನ್ ಅರಾನ್ಹಾ, ವಿಲ್ಸನ್ ಡಿ’ಸೋಜಾ, ಕಾರ್ಯದರ್ಶಿ ಲೀನಾ ಮಚಾದೊ, ಚರ್ಚ್ ಆಯೋಗದ ಸಂಚಾಲಕ ಮೆಲ್ವಿನ್ ಅರಾನ್ಹಾ, ಪಾಲನಾ ಮಂಡಳಿಯ ಸದಸ್ಯರು, ಉಡುಪಿ ಮತ್ತು ಮಂಗಳೂರು ಧರ್ಮ ಪ್ರಾಂತದ ಧರ್ಮಗುರುಗಳು ಧರ್ಮ ಭಗಿನಿಯರು ಉಪಸ್ಥಿತರಿದ್ದರು.
Advertisement
ಶಿರ್ವ: ಆರೋಗ್ಯ ಮಾತಾ ವಾರ್ಷಿಕ ಮಹೋತ್ಸವ
01:00 AM Feb 06, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.