Advertisement

Shirva ಚರಂಡಿಗೆ ಬಿದ್ದು ಕುಡಿತದ ಚಟ ಹೊಂದಿದ್ದ ವ್ಯಕ್ತಿ ಮೃತ್ಯು

07:58 PM Jun 29, 2023 | Team Udayavani |

ಶಿರ್ವ: ಶಿರ್ವ-ಕಟಪಾಡಿ ಮುಖ್ಯ ರಸ್ತೆಯ ಮಸೀದಿ ಬಳಿಯ ನಿವಾಸಿ, ವಿಪರೀತ ಕುಡಿತದ ಚಟ ಹೊಂದಿದ್ದ ಸತೀಶ್‌ ಆಚಾರ್ಯ(58)ಅವರು ತನ್ನ ಮನೆಯ ಹತ್ತಿರದ ಚರಂಡಿಯಲ್ಲಿ ಬಿದ್ದು ಗುರುವಾರ ಸಂಜೆ ಮೃತಪಟ್ಟಿದ್ದಾರೆ.

Advertisement

ಮನೆಯ ಹತ್ತಿರದ ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದಿದ್ದ ಅವರನ್ನು ಮನೆಯವರು ಅಂಬುಲೆನ್ಸ್‌ನಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಂದಿದ್ದು, ಅಲ್ಲಿ ವೈದ್ಯರಿಲ್ಲದ ಕಾರಣ ಉಡುಪಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next