Advertisement

ಬಂಟಕಲ್: ಲಾರಿ ಪಲ್ಟಿ, ಚಾಲಕ, ಕ್ಲೀನರ್ ಪವಾಡ ಸದೃಶ ಪಾರು

11:42 AM Mar 11, 2023 | Team Udayavani |

ಶಿರ್ವ: ಮೂಡುಬಿದಿರೆಯಿಂದ ಬ್ರಹ್ಮಾವರಕ್ಕೆ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಶನಿವಾರ (ಮಾ.11) ಬೆಳಿಗ್ಗೆ ಪಲ್ಟಿಯಾಗಿದೆ.

Advertisement

ಈ ಪರಿಣಾಮ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.

ಲಾರಿ ಪಲ್ಟಿಯಾದ ಪರಿಣಾಮ ಕೆಂಪು ಕಲ್ಲುಗಳು ಚೆಲ್ಲಾಪಿಲ್ಲಿಯಾಗಿ ಹರಡಿ ಬಿದ್ದಿವೆ.

Advertisement

Udayavani is now on Telegram. Click here to join our channel and stay updated with the latest news.

Next