Advertisement

ಬಂಟಕಲ್: ಲಾರಿ ಪಲ್ಟಿ, ಚಾಲಕ, ಕ್ಲೀನರ್ ಪವಾಡ ಸದೃಶ ಪಾರು

11:42 AM Mar 11, 2023 | Team Udayavani |

ಶಿರ್ವ: ಮೂಡುಬಿದಿರೆಯಿಂದ ಬ್ರಹ್ಮಾವರಕ್ಕೆ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಶನಿವಾರ (ಮಾ.11) ಬೆಳಿಗ್ಗೆ ಪಲ್ಟಿಯಾಗಿದೆ.

Advertisement

ಈ ಪರಿಣಾಮ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.

ಲಾರಿ ಪಲ್ಟಿಯಾದ ಪರಿಣಾಮ ಕೆಂಪು ಕಲ್ಲುಗಳು ಚೆಲ್ಲಾಪಿಲ್ಲಿಯಾಗಿ ಹರಡಿ ಬಿದ್ದಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next