Advertisement

ಮತ್ತೆ ಕನ್ನಡ ಧ್ವಜ ಸುಟ್ಟು, ಸಿಎಂ ಪ್ರತಿಕೃತಿ ದಹಿಸಿ ಮೊಂಡುತನ ಮೆರೆದ ಶಿವಸೇನೆ

07:42 PM Dec 22, 2021 | Team Udayavani |
ಬೆಳಗಾವಿ: ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಕನ್ನಡಿಗರನ್ನು ಕೆಣಕುತ್ತಿರುವ ಮಹಾರಾಷ್ಟದ ಚಾಳಿ ಮುಂದುವರಿದಿದ್ದು, ಬುಧವಾರ ಮಧ್ಯಾಹ್ನ ಬೆಳಗಾವಿ ಗಡಿ ಭಾಗದ ಚೆಕ್‌ಪೋಸ್ಟ್ ಬಳಿಯೇ ಕನ್ನಡ ಧ್ವಜ ಸುಟ್ಟು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕೃತಿ ದಹಿಸಿ ಮೊಂಡುತನ ತೋರಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next