Advertisement
ಮಂಗಳವಾರ ಹಳಕರ್ಟಿ ಕಟ್ಟಿಮನಿ ಹಿರೇಮಠದ ಲಿಂ.ಮುನೀಂದ್ರ ಶಿವಯೋಗಿಗಳ ಶಿಲಾ ಮಂಟಪಕ್ಕೆ ಭೇಟಿ ನೀಡಿ ಭಕ್ತರಿಗೆ ಆಶೀರ್ವಚನ ನೀಡಿ ಮಾತನಾಡಿದ ಪೂಜ್ಯರು, ಕೇಂದ್ರ ಮತ್ತು ಉತ್ತರ ಪ್ರದೇಶ ಸರಕಾರ ಸಾವಿರ ಸಾವಿರ ಕೋಟಿ ರೂ. ಖರ್ಚು ಮಾಡಿ ಪುಣ್ಯಕ್ಷೇತ್ರವನ್ನು ಅಭಿವೃದ್ಧಿ ಪಡಿಸಿರುವುದು ಹೆಮ್ಮೆಯ ವಿಷಯವಾಗಿದೆ. ಪರಿಣಾಮ ಈ ಹಿಂದೆ ಕಾಶಿ ಕ್ಷೇತ್ರವನ್ನು ನೋಡಿದವರು ಮತ್ತು ಯಾವತ್ತೂ ನೋಡದೇಯಿರುವವರು ಇವತ್ತೇ ಮುನೀಂದ್ರ ಶ್ರೀಗಳ ನೇತೃತ್ವದಲ್ಲಿ ಕಾಶಿಕಡೆ ಮುಖಮಾಡಬೇಕು. ಅಲ್ಲದೆ ಜಗದ್ಗುರುಗಳು ಈಗಾಗಲೇ ಕಾಶಿ ಪೀಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸಿದ್ದಾರೆ. ಅವರ ಪಟ್ಟಾಭೀಷೇಕ ಸಮಾರಂಭ ಸಂದರ್ಭದಲ್ಲಿ ಆಗಮಿಸಿ ಕಾಶಿ ವಿಶ್ವನಾಥನ ದರ್ಶನ ಪಡೆದು ಪುನಿತರಾಗಬೇಕು ಎಂದರು.
Advertisement
ಪ್ರಧಾನಿ ಮೋದಿಯಿಂದ ಕಾಶಿ ಕ್ಷೇತ್ರಕ್ಕೆ ವಿಶ್ವ ಪ್ರಸಿದ್ಧಿ: ಶಿವಾಚಾರ್ಯ ಮಹಾಸ್ವಾಮೀಜಿ
07:05 PM Jan 18, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.