Advertisement

ಟಿ.ಎಸ್‌.ನಾಗಾಭರಣಗೆ ಶಿವಕುಮಾರ ಪ್ರಶಸ್ತಿ

11:33 PM Oct 18, 2019 | Team Udayavani |

ಹೊಸದುರ್ಗ: ತರಳಬಾಳು ಬ್ರಹನ್ಮಠದ ಶಾಖಾಮಠ ಸಾಣೇಹಳ್ಳಿ ಮಠದ ಶಿವಕುಮಾರ ಕಲಾ ಸಂಘದಿಂದ ಪ್ರತಿ ವರ್ಷ ನೀಡಲಾಗು ತ್ತಿರುವ ಪ್ರತಿಷ್ಠಿತ ಶಿವಕುಮಾರ ಪ್ರಶಸ್ತಿಗೆ ಈ ಬಾರಿ ರಂಗಭೂಮಿ ನಿರ್ದೇಶಕ ಟಿ.ಎಸ್‌.ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ.

Advertisement

ಪ್ರಶಸ್ತಿ 50 ಸಾವಿರ ರೂ.ನಗದು ಮತ್ತು ಸ್ಮರಣಿಕೆ ಒಳಗೊಂಡಿದ್ದು, ನ.2ರಿಂದ 7ರವರೆಗೆ ಸಾಣೇಹಳ್ಳಿಯಲ್ಲಿ ನಡೆಯಲಿರುವ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪಂಡಿತಾ ರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next