ನೀಡಿದರು.
Advertisement
ಶಿವಮೊಗ್ಗ ಜಿಲ್ಲೆಗೆ ಯೋಜನೆಯಡಿ ಒದಗಿಸಲಾಗಿರುವ 18 ತುರ್ತು ಸ್ಪಂದನ ವಾಹನಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಯಾವುದೇ ಪೊಲೀಸ್ ಸೇವೆ ಮತ್ತು ಅಗ್ನಿ ಅನಾಹುತ ಸೇವೆಗಳಿಗೆ ಈ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದರು.
ಕಡೆಗಳಲ್ಲಿ ಪೊಲೀಸ್ ಹೊರಠಾಣೆಯನ್ನು ಸ್ಥಾಪಿಸಲಾಗುತ್ತಿತ್ತು. ಡಯಲ್-112 ಮೊಬೈಲ್ ಹೊರಠಾಣೆಯಾಗಿ ಕಾರ್ಯ ನಿರ್ವಹಿಸಲಿದೆ.
Related Articles
ಮುಂದೆ 112 ಸಂಖ್ಯೆಗೆ ಕರೆ ಮಾಡಿ ಮಾಹಿತಿಯನ್ನು ನೀಡಬೇಕು. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಅವರು
ಮನವಿ ಮಾಡಿದರು. ಎಸ್ಪಿ ಕೆ.ಎಂ. ಶಾಂತರಾಜು ಮಾತನಾಡಿ, ಶಿವಮೊಗ್ಗ ಜಿಲ್ಲೆಗೆ ಒಟ್ಟು 18 ತುರ್ತು ಸ್ಪಂದನ ವಾಹನಗಳನ್ನು ನೀಡಲಾಗಿದೆ. ಶಿವಮೊಗ್ಗ ಉಪ ವಿಭಾಗದಲ್ಲಿ 6, ಭದ್ರಾವತಿ, ಸಾಗರ, ಶಿಕಾರಿಪುರ, ತೀರ್ಥಹಳ್ಳಿ ಉಪವಿಭಾಗಗಳಲ್ಲಿ ತಲಾ 3 ವಾಹನಗಳನ್ನು ಒದಗಿಸಲಾಗಿದೆ. 112 ಆ್ಯಪ್ ಸಹ ಅಭಿವೃದ್ಧಿಪಡಿಸಲಾಗಿದ್ದು, ಟ್ವಿಟರ್ ಹ್ಯಾಂಡಲ್ ಸಿದ್ಧಪಡಿಸಲಾಗುವುದು. ಇದು ಡಯಲ್ 112 ಯೋಜನೆ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ನೆರವಾಗಲಿದೆ ಎಂದರು.
Advertisement
ಓದಿ : ಪ್ರಜಾಪ್ರಭುತ್ವ ಸದೃಢತೆಗೆ ಮತದಾನ ಮುಖ್ಯ