Advertisement

ಶಿವಮೊಗ್ಗ : ಚಾನಲ್ ಗೆ ಹಾರಿ ಕೋವಿಡ್ ಸೋಂಕಿತ ವ್ಯಕ್ತಿ ಆತ್ಮಹತ್ಯೆ

07:42 PM May 22, 2021 | Team Udayavani |

ಶಿವಮೊಗ್ಗ : ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹೆದರಿದ ವ್ಯಕ್ತಿಯೊಬ್ಬ ಚಾನಲ್ ಗೆ ಹಾರಿ ಸಾವನ್ನಪಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ‌ ಕಾರ್ಗಲ್ ಬಳಿ ಶನಿವಾರ ನಡೆದಿದೆ.

Advertisement

ಕೆಪಿಸಿ ಮಾಜಿ ಉದ್ಯೋಗಿಯಾಗಿದ್ದ ಲಿಂಗೇಗೌಡ(68) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಆರೋಗ್ಯ ಸರಿಯಿಲ್ಲದ ಕಾರಣ ಲಿಂಗೇಗೌಡ ಕೋವಿಡ್ ಟೆಸ್ಟ್ ಕೊಟ್ಟು ಬಂದಿದ್ದರು ಆದರೆ ಇಂದು ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಲಾಗಿತ್ತು , ಆದರೆ ಆಸ್ಪತ್ರೆಗೆ ದಾಖಲಾಗಲು ಹೆದರಿದ ಲಿಂಗೇಗೌಡ ಕಾರ್ಗಲ್ ನ ಚೈನಾ ಗೇಟ್ ಬಳಿ ಚಾನಲ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ :ಬ್ಲಾಕ್ ಫಂಗಸ್ ಇಂಜೆಕ್ಷನ್ ಕೂಡಲೇ ಹಂಚಿಕೆ ಮಾಡಲು ಕೇಂದ್ರಕ್ಕೆ ಮನವಿ

ಈ ಕುರಿತು ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next