Advertisement

ಕಾಂಗ್ರೆಸ್ –ಬಿಜೆಪಿ ನಡುವೆ ಮಾತಿನ ಚಕಮಕಿ : ಪೊಲೀಸ್ ವಾಹನದ ಮೇಲೆ ಕಲ್ಲು, ಚಪ್ಪಲಿ ತೂರಾಟ

04:40 PM Apr 13, 2022 | Team Udayavani |
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ಅವರು ಸುದ್ದಿಗೋಷ್ಟಿ‌ ನಡೆಸಿ ಹೊರಬರುತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ.. ಈ ವೇಳೆ ಬಿಜೆಪಿ- ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ.. ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ...
Advertisement

Udayavani is now on Telegram. Click here to join our channel and stay updated with the latest news.

Next