Advertisement

Shivamogga: ಸಿಡಿಲು ಬಡಿದು ಮಹಿಳೆ ಮೃತ್ಯು

08:09 PM May 29, 2023 | Vishnudas Patil |

ಶಿವಮೊಗ್ಗ: ಕುರಿಗಳಿಗೆ ಮೇವು ತರಲು ಹೋಗಿದ್ದ ಮಹಿಳೆ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಇಲ್ಲಿನ ಆಶ್ರಯ ಬಿ ಬಡಾವಣೆಯ ಲಕ್ಷ್ಮೀ ಬಾಯಿ (28) ಮೃತರು. ಸೋಮವಾರ ಸಂಜೆ ಸಿಡಿಲು, ಗಾಳಿ, ಮಳೆ ಅಬ್ಬರದ ವೇಳೆ ಕುರಿಗಳಿಗೆ ಮೇವು ತರಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ವಿನೋಬನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next