Advertisement

ಹೈಕಮಾಂಡ್‌ ಸೂಚಿಸಿದರೆ ರಾಜೀನಾಮೆ: ಶಿವಾನಂದ

11:51 PM Jul 08, 2019 | Team Udayavani |

ಬಸವನ ಬಾಗೇವಾಡಿ: ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ಕಾಂಗ್ರೆಸ್‌ ಹೈಕಮಾಂಡ್‌ ಮತ್ತು ರಾಜ್ಯ ನಾಯಕರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

Advertisement

ಪತ್ರಕರ್ತರೊಂದಿಗೆ ಮಾತನಾಡಿ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಪಕ್ಷದ ಆದೇಶವನ್ನು ಎಲ್ಲರೂ ಪಾಲಿಸಬೇಕು. ಈಗಾಗಲೇ ಕಾಂಗ್ರೆಸ್‌-ಜೆಡಿಎಸ್‌ ಪಕ್ಷದ ನಾಯಕರು ಅಸಮಾಧಾನಿತ ಶಾಸಕರನ್ನು ಮನವೊಲಿಸುವಲ್ಲಿ ನಿರತರಾಗಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next