Advertisement

ಪಕ್ಷದ ಹಿರಿಯ ನಾಯಕರಿಂದ ಶೋಭಾಗೆ ದೆಹೆಲಿ ಕರೆ : ಸಚಿವ ಸ್ಥಾನ ಸಿಗು ಸಾಧ್ಯತೆ

12:45 PM Jul 07, 2021 | Team Udayavani |

ಕಾರ್ಕಳ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.

Advertisement

ಇದನ್ನೂ ಓದಿ: ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆದು ಹಣ ಮಾಡುತ್ತಿದ್ದಾರೆ: ಸಿದ್ದು ಆಕ್ರೋಶ

ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರಿಯ ನಾಯಕರಿಂದ ಕರೆ ಬಂದಿದೆ ಎಂದು  ಸಂಸದೆ ಆಪ್ತ ಸಹಾಯಕರು ಉದಯವಾಣಿ ಗೆ ಮಾಹಿತಿ ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next