Advertisement

ರಾಷ್ಟ್ರೀಯ ನಾಯಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

12:02 PM Aug 18, 2021 | Team Udayavani |

ಚಿಕ್ಕಮಗಳೂರು : ರಾಷ್ಟ್ರೀಯ ನಾಯಕರ ಬಗ್ಗೆ ಅವಹೇಳನ ಸರಿಯಲ್ಲ, ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಇದಕ್ಕೆ ಪಕ್ಷ, ಜಾತಿ, ಧರ್ಮ ಭೇದವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Advertisement

ಚಿಕ್ಕಮಗಳೂರಿಗೆ ಭೇಟಿ ನೀಡಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ನಾಯಕರ ಬಗ್ಗೆ ಹುಕ್ಕಾ ಬಾರ್, ಎಣ್ಣೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು ರಾಷ್ಟ್ರೀಯ ನಾಯಕರು ಗೌರವಾನ್ವಿತರು ಅವರನ್ನು ನಾವು ಗೌರವ ಪೂರ್ವಕವಾಗಿ ನೋಡಬೇಕು ಇಲ್ಲಿ ಯಾವುದೇ ಪಕ್ಷ, ಜಾತಿ, ಅಥವಾ ಧರ್ಮದ ಭೇದವಿಲ್ಲ ಪ್ರತಿಯೊಬ್ಬ ರಾಷ್ಟ್ರೀಯ ನಾಯಕರು ಅವರವರ ಕಾಲಘಟ್ಟದಲ್ಲಿ ಉತ್ತಮವಾದ ಕೆಲಸಗಳನ್ನು ಮಾಡಿರುತ್ತಾರೆ ಅಲ್ಲದೆ ಎಲ್ಲರು ದೇಶಕ್ಕಾಗಿ ಕೆಲಸವನ್ನು ಮಾಡಿದವರೇ, ಹಾಗಾಗಿ ಯಾರು ಅವರ ಬಗ್ಗೆ ತಪ್ಪು ಮಾತನಾಡಬಾರದು ಎಂದು ಹೇಳಿದರು.

ಇದನ್ನೂ ಓದಿ :ಒಲಿಂಪಿಕ್ಸ್ ಕ್ರೀಡಾಪಟುಗಳ ಜೊತೆ ಐಸ್ ಕ್ರೀಮ್ ತಿನ್ನುತ್ತ ಮೋದಿ ಹೇಳಿದ್ದೇನು ಗೊತ್ತಾ?

Advertisement

Udayavani is now on Telegram. Click here to join our channel and stay updated with the latest news.

Next