Advertisement

ಕೋವಿಡ್ ಹರಡಲು ತಬ್ಲಿ ವ್ಯವಸ್ಥಿತ ಷಡ್ಯಂತ್ರ: ಶೋಭಾ

11:15 AM Jun 06, 2020 | sudhir |

ಉಡುಪಿ: ಹೊಸದಿಲ್ಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೋವಿಡ್ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿ ಗಳು ಉದ್ದೇಶ ಪೂರ್ವಕವಾಗಿ ಸೋಂಕು ಹರಡಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ಪಾದರಾಯನಪುರ, ಸಿದ್ಧಿಕ್‌ ಲೇಔಟ್‌ನಲ್ಲಿ ಉದ್ದೇಶ ಪೂರ್ವಕವಾಗಿ ಸೋಂಕು ಹಂಚಿದರು.
ತಬ್ಲಿ ನಡತೆ ನೋಡಿದರೆ ಉದ್ದೇಶ ಪೂರ್ವಕವಾಗಿದ್ದಂತೆ ಕಾಣುತ್ತದೆ. ದೇಶದಲ್ಲಿ ಕೋವಿಡ್ ಹಂಚಲು ತಬ್ಲಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next