Advertisement

ಮೃತನ ಮನೆಗೆ ಶೋಭಾ ಭೇಟಿ

04:53 AM May 17, 2020 | Lakshmi GovindaRaj |

ನೆಲಮಂಗಲ: ಲಾಕ್‌ಡೌನ್‌ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಬಿವಿಪಿ ಕಾರ್ಯ ಕರ್ತ ಹೃದಯಾಘಾತದಿಂದ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಂಸದೆ ಶೋಭಕರಂದ್ಲಾಜೆ ಮೃತನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

Advertisement

ಸಂಘ ಪರಿವಾರದ ಜತೆ ಗುರುತಿಸಿಕೊಂಡು ಉತ್ತಮ ಕೆಲಸ ಮಾಡಿದ ಕಾರ್ಯಕರ್ತನನ್ನು ಕಳೆದು ಕೊಂಡಿರುವುದು ಬಹಳ ನೋವಿನ ಸಂಗತಿ. ಅವರ ಪತ್ನಿಗೆ ಕೆಲಸ ಕೊಡಿಸಿ ಕುಟುಂಬಕ್ಕೆ ನೆರವಾಗಲಿದ್ದೇನೆ ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next