Advertisement

ಶಾರ್ಟ್ ಸರ್ಕ್ಯೂಟ್ : ಗುಜರಿ ಅಂಗಡಿ ಭಸ್ಮ

06:59 PM Mar 20, 2021 | Team Udayavani |

ಮಂಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್  ಆಗಿದ್ದು, ತೊಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಗುಜರಿ ಅಂಗಡಿ ಹೊತ್ತಿ ಉರಿದ ಘಟನೆ ನಡೆದಿದೆ.

Advertisement

ಬೆಂಕಿ ಕೆನ್ನಾಲೆಗೆ ಲಕ್ಷಾಂತರ ರೂಪಾಯಿ ಗುಜರಿ ಸಾಮಾನುಗಳ ಭಸ್ಮವಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಅಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಆಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಕಾರ್ಯಚರಣೆ ಮುಂದುವರೆದಿದೆ. ಈ ಸಂಬಂಧ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next