Advertisement

ಕಲ್ಸಂಕ : ಆ್ಯಂಬುಲೆನ್ಸ್‌ನಲ್ಲಿ ಬೆಂಕಿ, ವಾಹನ ಸಂಚಾರ ಅಸ್ತವ್ಯಸ್ತ

11:35 PM May 16, 2022 | Team Udayavani |

ಉಡುಪಿ : ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕಲ್ಸಂಕ ಜಂಕ್ಷನ್‌ ಬಳಿ ಸೋಮವಾರ ಸಂಜೆ ನಡೆದಿದೆ.

Advertisement

ಆ್ಯಂಬುಲೆನ್ಸ್‌ನಲ್ಲಿ ಯಾರೂ ರೋಗಿಗಳು ಇರಲಿಲ್ಲ. ಈ ವೇಳೆ ಚಾಲಕ ಆ್ಯಂಬುಲೆನ್ಸ್‌ ನಿಲ್ಲಿಸಿದ್ದು ಬೆಂಕಿ ಮತ್ತಷ್ಟು ಆವರಿಸಿದೆ. ಕೂಡಲೇ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದಾಗಿ ಟ್ರಾಫಿಕ್‌ ದಟ್ಟಣೆ ಉಂಟಾಯಿತು.

Advertisement

Udayavani is now on Telegram. Click here to join our channel and stay updated with the latest news.

Next