Advertisement

24ಕ್ಕೆ ಶಾಸಕರಿಗೆ ಶ್ರವಣಬೆಳಗೊಳ ಟೂರ್‌

06:30 AM Feb 22, 2018 | Team Udayavani |

ಬೆಂಗಳೂರು: ಬಾಹುಬಲಿಗೆ ನಡೆಯುತ್ತಿರುವ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಫೆ. 24 ರಂದು ಶ್ರವಣಬೆಳಗೊಳಕ್ಕೆ ಶಾಸಕರನ್ನು ಕರೆದುಕೊಂಡು ಹೋಗಲು ಸರ್ಕಾರ ನಿರ್ಧರಿಸಿದೆ. 

Advertisement

ಈ ಕುರಿತು ಸ್ಪೀಕರ್‌ ಕೆ.ಬಿ.ಕೋಳಿವಾಡ ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದು, ಕಾರ್ಯಕ್ರಮಕ್ಕೆ ಅಂದು ಬೆಳಿಗ್ಗೆ ಶಾಸಕರ ಭವನದಿಂದ ಬಸ್‌ ಮೂಲಕ ಕರೆದುಕೊಂಡು ಹೋಗಿ ವಾಪಸ್‌ ಬರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next