Advertisement

ಕರ್ಣಾಟಕ ಬ್ಯಾಂಕಿನಿಂದ 10 ಲಕ್ಷ ರೂ. ಕೊಡುಗೆ

12:30 AM Mar 07, 2019 | |

ಮಂಗಳೂರು: ಪೊಳಲಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕರ್ಣಾಟಕ ಬ್ಯಾಂಕ್‌ ತನ್ನ ಸಿಎಸ್‌ಆರ್‌ ಅಂಗವಾಗಿ 10 ಲಕ್ಷ ರೂ. ಕೊಡುಗೆ ನೀಡಿದ್ದು, ಬ್ಯಾಂಕಿನ ಅಧ್ಯಕ್ಷ ಪಿ. ಜಯರಾಮ ಭಟ್‌ ಅವರು ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ ಯು. ಅವರಿಗೆ ಈ ಮೊತ್ತದ ಡಿಡಿಯನ್ನು ಹಸ್ತಾಂತರಿಸಿದರು ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ತಾರಾನಾಥ ಆಳ್ವ, ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಡಾ| ಕಲ್ಲಡ್ಕ ಪ್ರಭಾಕರ ಭಟ್‌, ವೇ|ಮೂ| ಕೋಡಿಮಜಲು ಕೆ. ಅನಂತ ಪದ್ಮನಾಭ ಉಪಾಧ್ಯಾಯ, ಕೋಟ ಶ್ರೀನಿವಾಸ ಪೂಜಾರಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್‌ಕುಮಾರ್‌ ರೈ ಎಂ., ಆದ್ಯಪಾಡಿಯ ಶ್ರೀ ನೀಲಕಂಠ ಉಮಾ ಮಹೇಶ್ವರದೇವಸ್ಥಾನದ ಮ್ಯಾನೇಜಿಂಗ್‌ ಟ್ರಸ್ಟಿ ಮಂಜುನಾಥ ಭಂಡಾರಿ, ಆಳ್ವಾಸ್‌ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಮಾಜಿ ಸಚಿವ  ಬಿ. ನಾಗರಾಜ ಶೆಟ್ಟಿ  ಉಪಸ್ಥಿತರಿದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next