Advertisement

ಇದು ಕೃಷ್ಣನ್‌ ಲವ್‌ ಸ್ಟೋರಿ!

02:48 PM Jul 22, 2021 | Team Udayavani |

ಡಾರ್ಲಿಂಗ್‌ ಕೃಷ್ಣ ನಾಯಕರಾಗಿರುವ “ಶ್ರೀಕೃಷ್ಣ ಅಟ್‌ ಜಿಮೇಲ್‌.ಕಾಮ್‌’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಚಿತ್ರವನ್ನು ಸಂದೇಶ್‌. ಎನ್‌ ನಿರ್ಮಿಸ್ತುದ್ದಾರೆ.

Advertisement

ಕಳೆದ ಎಂಟು ದಿನಗಳಿಂದ ಮೇಲುಕೋಟೆ, ಮೈಸೂರು ಸುತ್ತಮುತ್ತ ಹಾಡಿನ ಚಿತ್ರೀಕರಣ ನಡೆದಿದ್ದು, ಮೈಸೂರಿನ ಸಂದೇಶ್‌ ಹೋಟೆಲ್‌ನಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಒಟ್ಟು ತೊಂಬತ್ತು ದಿನಗಳ ಚಿತ್ರೀಕರಣ ನಡೆದಿದೆ.

ಇದನ್ನೂ ಓದಿ:ಟ್ರೆಂಡಿಂಗ್: ಸಲ್ಮಾನ್ ಖಾನ್ ಪತ್ನಿ, ಮಗಳು ದುಬೈನಲ್ಲಿ ವಾಸವಾಗಿದ್ದಾರಾ? ಖಾನ್ ಹೇಳಿದ್ದೇನು

ನಾಗಶೇಖರ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕಿಯಾಗಿ ಭಾವನಾ ನಟಿಸಿದ್ದಾರೆ. ಚಂದನ್‌ ಗೌಡ ದ್ವಿತೀಯ ನಾಯಕರಾಗಿ ನಟಿಸಿರುವ ಈ ಚಿತ್ರದ ಅತಿಥಿ ಪಾತ್ರದಲ್ಲಿ ನಿರ್ದೇಶಕ, ನಾಯಕ ರಿಷಭ್‌ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ದತ್ತಣ್ಣ, ಸಾಧು ಕೋಕಿಲ, ಚಿಕ್ಕಣ್ಣ, ಸಾತ್ವಿಕ್‌, ಅರ್ಜುನ್‌ ಜನ್ಯ ಮುಂತಾದ ಅದ್ಧೂರಿ ತಾರಾಬಳಗ ಈ ಚಿತ್ರದಲ್ಲಿದ್ದಾರೆ.

Advertisement

ಇದನ್ನೂ ಓದಿ: ಶಿವಣ್ಣ ಜೊತೆ ಮೆಹ್ರೀನ್‌ ಡ್ಯುಯೆಟ್‌

Advertisement

Udayavani is now on Telegram. Click here to join our channel and stay updated with the latest news.

Next