Advertisement

ಶ್ರೀರಂಗಪಟ್ಟಣ:ಅಪರಿಚಿತ ವಾಹನ ಢಿಕ್ಕಿಯಾಗಿ ಚಿರತೆ ಸಾವು

09:51 PM Feb 16, 2023 | Team Udayavani |

ಶ್ರೀರಂಗಪಟ್ಟಣ : ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ತಾಲೂಕಿನ ಗೌಡಹಳ್ಳಿ ಗ್ರಾಮದ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು,ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಚಿರತೆಗೆ ಢಿಕ್ಕಿ ಹೊಡೆದಿದೆ. ಒಂದುವರೆ ವರ್ಷದ ಹೆಣ್ಣು ಚಿರತೆ ತಲೆಗೆ ಪೆಟ್ಟು ಬಿದ್ದು ಮೃತಪಟ್ಟಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next