Advertisement

ಕಲುಷಿತ ನೀರು ಕುಡಿದು ಅಸ್ವಸ್ಥ: ಮಗು ಸಾವು

03:25 PM May 26, 2023 | Team Udayavani |

ಸಿರವಾರ: ದೇವದುರ್ಗ ತಾಲ್ಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು‌ ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ಸಿರವಾರದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮಗು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಜರುಗಿದೆ.

Advertisement

ರೇಕಲಮರಡಿಯ ಮಗು ಹನುಮೇಶ (3 ವ) ಮಾರ್ಗ ಮಧ್ಯೆಯೇ ಮೃತಪಟ್ಟಿದ್ದು, ಅದೇ ಗ್ರಾಮದ ಬಾಲಕಿ ನರಸಮ್ಮ ಹಾಗೂ ಸಿದ್ರಾಮ ಎಂಬುವವರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ:Video: ಕೋತಿ ಕಸಿದುಕೊಂಡು ಹೋದ ಕನ್ನಡಕ ಬುದ್ಧಿವಂತಿಕೆಯಿಂದ ಹಿಂಪಡೆದ ಮಹಿಳೆ!

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next