Advertisement

ಸಿದ್ದಾಪುರ: ಹೊಳೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

07:11 PM Jul 15, 2022 | Team Udayavani |

ಸಿದ್ದಾಪುರ (ಉತ್ತರ ಕನ್ನಡ ): ತಾಲೂಕಿನ ಹೆಗ್ಗರಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರೇಸರದಲ್ಲಿ ಜು.14ರಂದು ಹೊಳೆಯ ನೀರಿನಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ.

Advertisement

ನೀರಿನಲ್ಲಿ ಕೊಚ್ಚಿ ಹೋಗಿದ್ದ ಪರಮೇಶ್ವರ ಕೃಷ್ಣಪ್ಪ ಹೆಗಡೆ (62) ತಾರೇಸರ ಅವರ ಮೃತದೇಹ ಜು.15ರಂದು ಪತ್ತೆಯಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next