Advertisement

ಸಿದ್ದಾಪುರ: ಅಪಘಾತದಲ್ಲಿ ಓರ್ವ ಸಾವು, ಇನ್ನೋರ್ವನಿಗೆ ಗಾಯ

09:54 PM Sep 26, 2022 | Team Udayavani |

ಸಿದ್ದಾಪುರ (ಉ. ಕ.):  ಶಿರಸಿ -ಸಿದ್ದಾಪುರ ರಾಜ್ಯ ರಸ್ತೆಯ ಕಾಳೆ ನಳ್ಳಿ ಸಮೀಪ ಸ್ಕೂಟರ್ ಮತ್ತು ಪಿಕಪ್ ವಾಹನದ ನಡುವೆ ಸೋಮವಾರ ಸಂಜೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

Advertisement

ಸ್ಕೂಟರ್ ಸವಾರ ದೊಡ್ಡ ಜಿಡ್ಡಿಯ ಹರೀಶ್ ರಾಮಚಂದ್ರ ನಾಯ್ಕ (28) ಸ್ಥಳ ದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಶಶಾಂಕ್ ಗಾಯಗೊಂಡಿದ್ದು ತಾಲೂಕು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

ಪ್ರಕರಣ ದಾಖಲಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next