Advertisement

Siddapura: ಹೊಡೆದಾಟ; ಯುವಕರ ವಿರುದ್ಧ ಪ್ರಕರಣ ದಾಖಲು

09:11 PM Oct 08, 2024 | Team Udayavani |

ಸಿದ್ದಾಪುರ: ಶಂಕರನಾರಾಯಣ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ನಾಸೀರ್‌ ಹುಸೇನ್‌ ಅವರಿಗೆ ಸಿದ್ದಾಪುರ ಬಸ್‌ ನಿಲ್ದಾಣದ ಬಳಿ ಮೂವರು ಯುವಕರು ಪರಸ್ಪರ ಸಾರ್ವಜನಿಕವಾಗಿ ಹೊಡೆದಾಡಿಕೊಂಡು, ಸಾರ್ವಜನಿಕರಿಗೆ ಶಾಂತಿ ಭಂಗ ಉಂಟು ಮಾಡುತ್ತಿರುವ ದೂರಿನ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡರು.

Advertisement

ಪಿಎಸ್‌ಐ ನಾಸೀರ್‌ ಹುಸೇನ್‌ ಅವರು ಬಸ್‌ ನಿಲ್ದಾಣಕ್ಕೆ ಬಂದಾಗ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಾದ ಶ್ರೀಕಾಂತ ಶೆಟ್ಟಿ, ವಿವೇಕ್‌ ಶೆಟ್ಟಿ, ಶೇಖರ ಪೂಜಾರಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next