Advertisement

Siddapura ರಟ್ಟಾಡಿ: ಸಾಲ ಬಾಧೆಯಿಂದ ವ್ಯಕ್ತಿ ಆತ್ಮಹತ್ಯೆ

12:26 AM Sep 29, 2023 | Team Udayavani |

ಸಿದ್ದಾಪುರ: ರಟ್ಟಾಡಿಯ ರಾಜು ಕುಲಾಲ (40) ಅವರು ವ್ಯವಹಾರಕ್ಕೆ ಮತ್ತು ಮನೆ ಕಟ್ಟಲು ವಿಪರೀತ ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೆ ಮನೆಯ ಸಮೀಪದ ಹಾಡಿಯಲ್ಲಿ ವಿಷ ಕುಡಿದು ಅನಂತರ ಮರಕ್ಕೆ ನೇಣು ಬಿಗಿದುಕೊಂಡು ಸೆ. 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಈ ಬಗ್ಗೆ ಸಹೋದರ ಆನಂದ ಕುಲಾಲ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next