Advertisement

Siddapura ಸ್ಕೂಟಿಗೆ ಕಾರು ಢಿಕ್ಕಿ; ಸವಾರ ಗಂಭೀರ

09:45 PM Apr 08, 2024 | Team Udayavani |

ಸಿದ್ದಾಪುರ: ಕಾರೆಬೈಲು- ಉಳ್ಳೂರು-74 ಮುಖ್ಯ ರಸ್ತೆಯ ಚಿಟ್ಟೆ ಎನ್ನುವಲ್ಲಿ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ರತ್ನಾಕರ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಈ ಬಗ್ಗೆ ಉದಯ ಅವರು ನೀಡಿರುವ ದೂರಿನ ಅನ್ವಯ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next