Advertisement

ಆಸ್ಪತ್ರೆಗೆ ದಾಖಲಾದ ಸಿದ್ದರಾಮಯ್ಯ: ಶಸ್ತ್ರಚಿಕಿತ್ಸೆ

10:41 AM Dec 02, 2022 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕ ಶಸ್ತ್ರಕ್ರಿಯೆಗೆ ಒಳಗಾಗಲಿದ್ದಾರೆ.

Advertisement

ಹಿಂದೆ ಮೂಲವ್ಯಾಧಿಗೆ ಚಿಕಿತ್ಸೆ ಪಡೆದಿದ್ದ ಜಾಗದಲ್ಲಿ ಸಣ್ಣ ಗುಳ್ಳೆಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ‌ಕಚೇರಿ‌ ಮೂಲಗಳು ತಿಳಿಸಿವೆ.

ಮೈನರ್ ಆಪರೇಷನ್ ಬಳಿಕ ನಾಲ್ಕು ದಿನ ವಿಶ್ರಾಂತಿ ಪಡೆಯಲಿರುವ ಸಿದ್ದರಾಮಯ್ಯ, ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಇದನ್ನೂ ಓದಿ;ತೆರಗೆ ಬಂತು ದಿಗಂತ್- ಅನಂತ್ ನಾಗ್ ಅಭಿನಯದ “ತಿಮ್ಮಯ್ಯ ಅಂಡ್‌ ತಿಮ್ಮಯ್ಯ”

ಈ ಹಿನ್ನೆಲೆಯಲ್ಲಿ ಅವರ ಎಲ್ಲ ಪ್ರವಾಸ ಕಾರ್ಯಗಳನ್ನು ರದ್ದು ಮಾಡಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next