Advertisement

ಸಿದ್ದರಾಮಯ್ಯ ನನ್ನನ್ನ ಕಾಂಗ್ರೆಸ್ ಬರ್ತೀರಾ ಅಂತ ಕೇಳಿದ್ರು : ಸೋಮಶೇಖರ್ ರೆಡ್ಡಿ

11:45 AM Feb 18, 2022 | Team Udayavani |

ಬೆಂಗಳೂರು : ನಿನ್ನೆ ಸದನದಲ್ಲಿ ಕಾಂಗ್ರೆಸ್ ನವರು ಧರಣಿ ಮಾಡ್ತಿದ್ದ ವೇಳೆ ನಾನು ಮರೆತು ಬಿಟ್ಟು ಹೋಗಿದ್ದ ನನ್ನ ಫೈಲ್ ತರಲು ಹೋಗಿದ್ದಾಗ ಸಿದ್ದರಾಮಯ್ಯ ಅವರು ಕರೆದು ಕಾಂಗ್ರೆಸ್ ಗೆ ಬರ್ತೀರಾ ಅಂತ ಕೇಳಿದ್ರು ಎಂದು ಬಿಜೆಪಿ ಶಾಸಕ ಸೋಮಶೇಖಾರ್ ರೆಡ್ಡಿ ಹೇಳಿದ್ದಾರೆ.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿದ್ಧರಾಮಯ್ಯ ಅವರಿಗೆ ನನ್ನ ತಮ್ಮನನ್ನ ಕೇಳುತ್ತೇನೆ ಎಂದು ಹೇಳಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್‌ನವರು ನಮಗೆ ಸಾಕಷ್ಟು ಕಿರುಕುಳ ಕೊಟ್ಟರು,ನಾವು ಬಿಜೆಪಿಯಲ್ಲೇ ಉಳಿಯುತ್ತೇವೆ.ಪಕ್ಷ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಎಂದು ಕಾಂಗ್ರೆಸ್ ಆಮಿಷ ಒಡ್ಡಿದ ವಿಚಾರವಾಗಿ ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next