Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪಕ್ಷ ಬಲಪಡಿಸುವ ಕೆಲಸ ಮಾಡಲಿ. ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿ ಅಲ್ಲಿಗೆ ಸೀಮಿತವಾಗುವುದು ಬೇಡ. ಇಡೀ ರಾಜ್ಯ ಸುತ್ತಬೇಕಾಗಿರುವುದರಿಂದ ಅವರು ಸ್ಪರ್ಧಿಸದಿರುವುದು ಒಳ್ಳೆಯದು. ಇದು ನನ್ನ ವೈಯಕ್ತಿಕ ಅಭಿಪ್ರಾಯ, ಡಿ.ಕೆ. ಶಿವಕುಮಾರ ಸಹ ಒಂದು ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ. ರಾಜ್ಯ ಸುತ್ತಾಟ ಮಾಡಿ ಪ್ರಚಾರದಲ್ಲಿ ಇಬ್ಬರು ನಾಯಕರು ತೊಡಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಸ್ಪರ್ಧಿಸದೆ ಅಧಿಕಾರ ನಡೆಸಬಹುದು ಎಂದರು.
Advertisement
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎಲ್ಲೂ ಸ್ಪರ್ಧೆ ಮಾಡುವುದೇ ಬೇಡ: ಸಂತೋಷ ಲಾಡ್
12:39 PM Nov 18, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.