Advertisement

ಬಜೆಟ್ 2018; ಮುಂದುವರಿದ ಸಿದ್ದರಾಮಯ್ಯ ಸರ್ಕಾರದ ಸ್ಕೀಂ ಭಾಗ್ಯ…

01:08 PM Feb 16, 2018 | Team Udayavani |

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ತಮ್ಮ ಅಧಿಕಾರವಧಿಯ ಕೊನೆಯ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯೂ ಭಾಗ್ಯಗಳ ಸ್ಕೀಂ ಮುಂದುವರಿದಿದೆ.

Advertisement

ರಾಜ್ಯದ ಸುಮಾರು 70 ಲಕ್ಷ ರೈತರಿಗೆ ಅನುಕೂಲವಾಗಲಿರುವ ರೈತ ಬೆಳಕು ಯೋಜನೆ, ಕೃಷಿ ಭಾಗ್ಯ ಯೋಜನೆಗೆ 600 ಕೋಟಿ ಅನುದಾನ. ಅನಿಲ ಭಾಗ್ಯ ಯೋಜನೆ.

ಈ ಹಿಂದಿನ ಬಜೆಟ್ ಗಳಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆ, ಮುಸ್ಲಿಂ, ಕ್ರೈಸ್ತ, ಜೈನ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಬಡ ಕುಟುಂಬಗಳ ಹೆಣ್ಣುಮಕ್ಕಳ ಮದುವೆಗೆ ಶಾದಿಭಾಗ್ಯ ಯೋಜನೆ, ಶಾಲಾ ಮಕ್ಕಳಿಗಾಗಿ ಕ್ಷೀರಭಾಗ್ಯ ಯೋಜನೆ, ಅವಿವಾಹಿತ ಮತ್ತು ವಿಚ್ಛೇದನ ಪಡೆದಿರುವ ಮಹಿಳೆಯರಿಗೆ ಮೈತ್ರಿ ಮತ್ತು ಮನಸ್ವಿನಿ ಯೋಜನೆಗಳು, ಕೃಷಿ ಭಾಗ್ಯ ಯೋಜನೆ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಸಿರಿ ಯೋಜನೆ ಜಾರಿಗೆ ತಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next