Advertisement

ಡಿಕೆಶಿ ಸುದ್ದಿಗೋಷ್ಠಿ ಬ್ಯಾನರ್ ನಲ್ಲಿ ಕಾಣೆಯಾದ ಸಿದ್ದರಾಮಯ್ಯ ಫೋಟೊ

11:34 AM Sep 12, 2022 | Team Udayavani |

ರಾಯಚೂರು: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಿಮಿತ್ತ ಕರೆದ ಅಳವಡಿಸಿದ ಬ್ಯಾನರ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರ ಭಾವಚಿತ್ರ ಕಾಣೆಯಾಗಿದೆ.

Advertisement

ಎಐಸಿಸಿ ಕಾರ್ಯದರ್ಶಿ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ನಿಮಿತ್ತ ಡಿ.ಕೆ.ಶಿವಕುಮಾರ್ ಸ್ಥಳ ಪರಿಶೀಲನೆಗೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿ ಕರೆದಿದ್ದು, ಬ್ಯಾನರ್ ಹಾಕಲಾಗಿದೆ.

ಇದನ್ನೂ ಓದಿ:ಮತ್ತೆ ನಾಯಕತ್ವದ ಆಟಕ್ಕೆ ಮುಂದಾದ ಬಿಸಿಸಿಐ..: ಮುಂದಿನ ಸರಣಿಗೆ ಮತ್ತೋರ್ವ ನಾಯಕ!

ಆದರೆ, ಸ್ಥಳೀಯ ನಾಯಕರ ಕಣ್ತಪ್ಪಿನಿಂದ ಆಗಿದೆಯೋ ಅಥವಾ ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆಯೋ, ಮಾಜಿ ಸಿಎಂ ಸಿದ್ದರಾಮಯ್ಯ ಭಾವಚಿತ್ರ ಮಾತ್ರ ಕಾಣೆಯಾಗಿದೆ. ಉಳಿದೆಲ್ಲರ ಗಣ್ಯರ ಭಾವಚಿತ್ರ ಹಾಕಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next