Advertisement

ಸರ್ವಾಧಿಕಾರಿ ದುರ್ಬಲನಾದಷ್ಟು ಕ್ರೂರನಾಗುತ್ತಾನೆ: ಸರಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗು

10:01 AM Feb 07, 2020 | keerthan |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ನಾಟಕ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಸಂಭಾಷಣೆ ಆರೋಪದಲ್ಲಿ ಬೀದರ್ ನ ಶಾಹಿನ್ ವಿದ್ಯಾಸಂಸ್ಥೆಯ ಮೇಲೆ ಪೊಲೀಸರು ಕ್ರಮ ಕೈಗೊಂಡಿರುವ ಕುರಿತು ಅಸಮಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಸರಕಾರ ವಿರುದ್ದ ಗುಡಿಗಿದ್ದಾರೆ.

Advertisement

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಕ್ಕಳು ಮತ್ತು ಹೆತ್ತವರ ಬಗ್ಗೆ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರಕಾರ ನಡೆಯನ್ನು ಖಂಡಿಸುತ್ತೇನೆ. ಪುಟ್ಟ ಮಕ್ಕಳ ಪ್ರತಿರೋಧವನ್ನು ಎದುರಿಸಲಾಗದಷ್ಟು ಬಿಜೆಪಿ ಸೈದ್ಧಾಂತಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next