Advertisement

ಸಿ.ಟಿ.ರವಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

09:23 AM Sep 21, 2019 | mahesh |

ಚಿಕ್ಕಮಗಳೂರು : ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಎಷ್ಟು ಗ್ರಾಮ ದತ್ತು ತೆಗೆದುಕೊಂಡಿದ್ದಾರೆ ಅವರು ದತ್ತು ತೆಗೆದುಕೊಳ್ಳದೇ ಇನ್ನೊಬ್ಬರಿಗೆ ಏಕೆ ಹೇಳ್ತಾರೆ , ಮೊದಲು ಅವರು ನೇರೆಪೀಡಿತ ಗ್ರಾಮಗಳನ್ನು ದತ್ತು ತೆಗೆದುಕೊಳ್ಳಲಿ ಎಂದು ಮಾಜಿ
ಸಿಎಂ ಸಿದ್ದರಾಮಯ್ಯ ಅವರು ಸಿ.ಟಿ.ರವಿ ಅವರಿಗೆ ಟಾಂಗ್ ನೀಡಿದ್ದಾರೆ.

Advertisement

ನೆರೆ ಸಂತ್ರಸ್ಥರ ಬಗ್ಗೆ ಕಾಂಗ್ರೆಸ್ಸಿಗರು ಟ್ವೀಟ್ ಮಾಡುವ ಬದಲು ಗ್ರಾಮಗಳನ್ನು ದತ್ತು ತಗೆದುಕೊಳ್ಳಲಿ ಎಂಬ ಸಿ.ಟಿ.ರವಿ ಹೇಳಿಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದರು.

ಸಿ.ಟಿ.ರವಿ ಅವರು ಕಾಂಗ್ರೆಸ್ಸಿಗರು ನೆರೆ ಪೀಡಿತ ಪ್ರದೇಶಗಳ ಪರಿಹಾರದ ಬಗ್ಗೆ ಟ್ವೀಟ್ ಮಾಡುವ ಮೊದಲು ಗ್ರಾಮಗಳನ್ನು ದತ್ತು ತಗೆದುಕೊಳ್ಳಲಿ ಎಂದು ಸಿ.ಟಿ.ರವಿ ಹೇಳಿಕೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next