Advertisement

ಸೆ. 10ಕ್ಕೆ ಬಾದಾಮಿಗೆ ಸಿದ್ದರಾಮಯ್ಯ ಭೇಟಿ, ಮಳೆ ಹಾನಿ ಪ್ರದೇಶಗಳ ವೀಕ್ಷಣೆ

02:48 PM Sep 08, 2022 | Team Udayavani |

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ಧರಾಮಯ್ಯ ಅವರು ನಾಡಿದ್ದು ಸೆ.10 ಶನಿವಾರ ಬೆಂಗಳೂರಿನಿಂದ ಬಾದಾಮಿಗೆ ಆಗಮಿಸಲಿದ್ದಾರೆ.

Advertisement

ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹುಬ್ಬಳ್ಳಿ ಗೆ ವಿಮಾನದ ಮೂಲಕ ಆಗಮಿಸಿ ಅಲ್ಲಿಂದ ರಸ್ತೆಯ ಮೂಲಕ ಮಧ್ಯಾಹ್ನ 1 ಗಂಟೆಗೆ ಬಾದಾಮಿಗೆ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿ ವಾಸ್ತವ್ಯ ಮಾಡಲಿದ್ದಾರೆ ಎಂದು ಮುಖಂಡ ಹೊಳಬಸು ಶೆಟ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಇದು ಸ್ಮಶಾನ ವೈರಾಗ್ಯ…ಟಿಎಂಸಿ ಮುಖಂಡರ ರಾಜಕೀಯ ನಿವೃತ್ತಿ ಹೇಳಿಕೆಗೆ ಬಿಜೆಪಿ ತಿರುಗೇಟು

Advertisement

Udayavani is now on Telegram. Click here to join our channel and stay updated with the latest news.

Next